Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580. Qries Qries Qries Qries Qries

ಮಹಾನ್ ಪ್ರತಿಭಾಶಾಲಿ, ಉದಯವಾಣಿಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ನಿಧನ.

ಮಹಾನ್ ಪ್ರತಿಭಾಶಾಲಿ, ಉದಯವಾಣಿಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ನಿಧನ.
ಮಂಗಳೂರು: ಖ್ಯಾತ ಪತ್ರಕರ್ತ, ಕಂಚಿನ ಕಂಠದ ಕಾರ್ಯಕ್ರಮ ನಿರೂಪಕ, ಉತ್ತಮ ಕತೆಗಾರ ಹಾಗೂ ಕವಿ ಮನೋಹರ ಪ್ರಸಾದ್ (64) ಇಂದು ಮುಂಜಾನೆ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ತಾ| ಕರುವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ಗೆ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಮತ್ತು ಪ್ರಸ್ತುತ ಸಹಾಯಕ ಸಂಪಾದಕರ ಹುದ್ದೆಯವರೆಗೆ ಸತತ 36 ವರ್ಷಗಳ ಸೇವೆ ಸಲ್ಲಿಸಿ ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು. ಇವರ ನಿಧನ ಕರಾವಳಿಯ ಪತ್ರಿಕೋಧ್ಯಮ ವಲಯದಲ್ಲಿ ತುಂಬಲಾರದ ನಷ್ಟವಾಗಿದೆ .

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Namma Manjeswara Official Whatsapp Group 2

Qries

Advertisement

Qries Qries Qries Qries Qries Qries Qries

News

Advt

Advertisement

Qries Qries Qries