Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580. Qries Qries Qries Qries Qries

ಏಕಾತ್ಮ ಮಾನವತೆಯ ಹರಿಕಾರ, ಪ್ರಖರ ರಾಷ್ಟ್ರೀಯವಾದಿ ದಿ. ಪಂಡಿತ್ ದೀನ್ ದಯಾಳ್ ಉಪಾಧ್ಯಾಯರವರ ಜನ್ಮದಿನ ಆಚರಣೆ ಮಂಜೇಶ್ವರದಲ್ಲಿ.

ಏಕಾತ್ಮ ಮಾನವತೆಯ ಹರಿಕಾರ, ಪ್ರಖರ ರಾಷ್ಟ್ರೀಯವಾದಿ ದಿ. ಪಂಡಿತ್ ದೀನ್ ದಯಾಳ್ ಉಪಾಧ್ಯಾಯರವರ ಜನ್ಮದಿನ ಆಚರಣೆ ಮಂಜೇಶ್ವರದಲ್ಲಿ.
ಮಂಜೇಶ್ವರ: ಏಕಾತ್ಮ ಮಾನವತೆಯ ಹರಿಕಾರ, ಪ್ರಖರ ರಾಷ್ಟ್ರೀಯವಾದಿ ದಿ. ಪಂಡಿತ್ ದೀನ್ ದಯಾಳ್ ಉಪಾಧ್ಯಾಯರವರ ಜನ್ಮದಿನವನ್ನು ಮಂಜೇಶ್ವರ ಗ್ರಾಮ ಪಂಚಾಯತ್ ನ ಬೂತ್ ನಂಬರ್ 12 ಗಾಂಧಿನಗರದಲ್ಲಿ ಆಚರಿಸಲಾಯಿತು.
ಬಿಜೆಪಿ ಮುಖಂಡ ನ್ಯಾ. ನವೀನ್ ರಾಜ್ ಕೆ.ಜೆ ಪುಷ್ಪಾಚನೆಯಲ್ಲಿ ಭಾಗವಹಿಸಿದ್ದರು. ಹಾಗೂ ಪಕ್ಷದ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Namma Manjeswara Official Whatsapp Group 2

Qries

Advertisement

Qries Qries Qries Qries Qries Qries Qries

News

Advt

Advertisement

Qries Qries Qries