ಕಲ್ಲಾಪು, ಬುರ್ದುಗೋಳಿ ಗುಳಿಗ - ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಖ್ಯಾತ ನಟ ದುನಿಯಾ ವಿಜಯ್ ಭೇಟಿ.
ಅಕ್ಟೋಬರ್ 19, 2024
0
ಕಲ್ಲಾಪು, ಬುರ್ದುಗೋಳಿ ಗುಳಿಗ - ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಖ್ಯಾತ ನಟ
ದುನಿಯಾ ವಿಜಯ್ ಭೇಟಿ.
ತೊಕ್ಕೊಟ್ಟು: ಅತ್ಯಂತ ಕಾರಣೀಕ ಕ್ಷೇತ್ರವಾದ ತೊಕ್ಕೊಟ್ಟು ಬಳಿಯ ಕಲ್ಲಾಪು, ಬುರ್ದುಗೋಳಿ ಗುಳಿಗ - ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಖ್ಯಾತ ನಟ
ದುನಿಯಾ ವಿಜಯ್ ಭೇಟಿ ನೀಡಿ, ಬುರ್ದುಗೋಳಿ ಸಾನಿಧ್ಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬುರ್ದುಗೋಳಿ ಕ್ಷೇತ್ರದ ಪರವಾಗಿ ದುನಿಯಾ ವಿಜಯ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.