Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580. Qries Qries Qries Qries Qries

ಮಂಗಳೂರು ವಿಮಾನ ದುರಂತಕ್ಕೆ ಇಂದಿಗೆ 15 ವರ್ಷ. ಮಡಿದವರಿಗೆ ಸಾಮರಸ್ಯ ವೇದಿಕೆ ವತಿಯಿಂದ ಶ್ರದ್ಧಾಂಜಲಿ.

ಮಂಗಳೂರು ವಿಮಾನ ದುರಂತಕ್ಕೆ ಇಂದಿಗೆ 15 ವರ್ಷ. ಮಡಿದವರಿಗೆ ಸಾಮರಸ್ಯ ವೇದಿಕೆ ವತಿಯಿಂದ ಶ್ರದ್ಧಾಂಜಲಿ.
ಮಂಗಳೂರು: ಹದಿನೈದು (2010 ರ ಮೇ 22) ವರ್ಷಗಳ ಹಿಂದೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸಂಭವಿಸಿದ ಭೀಕರ ವಿಮಾನ ದುರಂತಲ್ಲಿ ಮಡಿದವರಿಗೆ ಸಾಮರಸ್ಯ ವೇದಿಕೆಯಿಂದ ಇಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಾಮರಸ್ಯ ವೇದಿಕೆಯ ಅಧ್ಯಕ್ಷೆ ಶ್ರಿಮತಿ ಮಂಜುಳಾ ನಾಯಕ್ , ವೇದಿಕೆಯ ಪ್ರಮುಖರಾದ ಕುಮಾರಿ ಅಪ್ಪಿ , ಹರ್ಷ ಬಾಳಿಗಾ ಮತ್ತಿತರು ಉಪಸ್ಥಿತರಿದ್ದು, ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Namma Manjeswara Official Whatsapp Group 2

Qries

Advertisement

Qries Qries Qries Qries Qries Qries Qries

News

Advt

Advertisement

Qries Qries Qries